ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಸದಸ್ಯ ಪ್ರಕಾಶ್, ಮಾಜಿ ಸದಸ್ಯ ಚೇತನ್ಕುಮಾರ್, ನೇತಾಜಿ ಸ್ನೇಹ ಬಳಗದ ತಾಲ್ಲೂಕು ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಕನ್ನಡ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಟಿ.ಜೆ.ವೆಂಕಟೇಶ್, ಶಿವರಾಜಕುಮಾರ್ ಅಭಿಮಾನಿ ಬಳಗದ ತಾಲ್ಲೂಕು ಅಧ್ಯಕ್ಷ ಪ್ರಕಾಶ್, ನಿಸರ್ಗ ಗೋವಿಂದರಾಜ, ನಾಗರಾಜ, ತಿಪ್ಪೇಸ್ವಾಮಿ, ಸುರೇಶ್, ಮಂಜುನಾಥ್ ಇದ್ದರು.