'ದೇಶಕ್ಕೆ ಮಾದರಿ ರಾಜ್ಯವಾಗಿರುವ ಕರ್ನಾಟಕ ಸರ್ವಧರ್ಮ ಪಾಲನೆ ಮಾಡಿಕೊಂಡು ಬಂದಿದೆ. ಇಂತಹ ರಾಜ್ಯದ ಆಡಳಿತ ಜನಪರವಾಗಿ, ಜಾತ್ಯತೀತ, ಧರ್ಮಾತೀತವಾಗಿ ಇರಬೇಕಿತ್ತು. ಇದನ್ನು ಪುನರ್ ಪ್ರತಿಷ್ಠಾಪನೆ ಮಾಡಬೇಕಾದ ಅಗತ್ಯವಿದೆ. ನಾಡಿನ ಶೇ 25 ರಷ್ಟು ಪರಿಶಿಷ್ಟ ಜಾತಿ, ಪಂಗಡದ ಜನರು ಇದ್ದೇವೆ. ನಮ್ಮನ್ನು ಹೊರಗೆ ಇಟ್ಟು ದೇಶ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂಬ ಸಂದೇಶ ರಾವಾನೆ ಮಾಡಬೇಕಿದೆ' ಎಂದು ಹೇಳಿದರು.