ಇಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ವಿಧಾನಸಭೆಯಲ್ಲಿ 101, 105, 107 ಈ ರೀತಿ ಶಾಸಕರು ಸಂಖ್ಯೆ ಆಗುತ್ತಿದ್ದಾರೆಯೇ ಹೊರತು ವ್ಯಕ್ತಿಯಾಗಿ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಇಂತಹ ದುಸ್ಥಿತಿಗೆ ತಲುಪಿದ್ದು, ಪಂಚೇಂದ್ರಿಯ ವಂಚಿತ ಪ್ರಜಾಪ್ರಭುತ್ವ ನಿರ್ಮಾಣವಾಗುತ್ತಿದೆ’ ಎಂದು ವಿಷಾದಿಸಿದರು.