ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಜೋಡಿತುಂಬಿನಕೆರೆ ಆಂಜನೇಯಸ್ವಾಮಿ ಹಾಗೂ ಕರಿಯಮ್ಮದೇವಿ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ತುಂಬಿನಕೆರೆ ಬಸವರಾಜ್, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ, ಆಂಜನೇಯಸ್ವಾಮಿ ಹಾಗೂ ಕರಿಯಮ್ಮದೇವಿ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಕೆ. ರಾಮಚಂದ್ರಾಚಾರ್, ಸಮಾಜ ಸೇವಕ ಟಿ.ಮಂಜುನಾಥ್, ಮುಖಂಡರಾದ ಮಾವಿನಕಟ್ಟೆ ಗುರುಸ್ವಾಮಿ, ಹೆಬ್ಬಳ್ಳಿ ಮಲ್ಲಿಕಾರ್ಜುನ್, ತುಂಬಿನಕೆರೆ ನಾಗರಾಜ್, ಆರ್.ಡಿ. ಸೀತಾರಾಮ್, ಸದ್ಗುರು ಆಯುರ್ವೇದ ಉತ್ಪನ್ನಗಳ ಮಾಲೀಕ ಡಿ.ಎಸ್. ಪ್ರದೀಪ್, ಪುರಸಭಾ ನಾಮನಿರ್ದೇಶಿತ ಸದಸ್ಯ ಶಿವನೇಕಟ್ಟೆ ಶಶಿಕುಮಾರ್, ಗೂಳಿಹಟ್ಟಿ ಕೃಷ್ಣಮೂರ್ತಿ, ದೇವಿಗೆರೆ ಮಲ್ಲಿಕಾರ್ಜುನ್, ಮೈಲಾರಪ್ಪ ಇದ್ದರು.