ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಫಾದರ್ ಎಂ.ಎಸ್.ರಾಜು, ಹೋರಾಟಗಾರ್ತಿ ಜಯಲಕ್ಷ್ಮಿ, ವಿಮುಕ್ತಿ ವಿದ್ಯಾಸಂಸ್ಥೆಯ ಆರ್. ವಿಶ್ವಸಾಗರ್, ಕುಂಚಿಗನಹಾಳ್ ಮಹಾಲಿಂಗಪ್ಪ, ವೈ.ಕುಮಾರ್, ಕೆ.ಎಂ. ನಾಗರಾಜ್, ನರೇನಹಳ್ಳಿ ಅರುಣ್ಕುಮಾರ್, ಲಿಂಗರಾಜು, ಫೈಲ್ವಾನ್ ತಿಪ್ಪೇಸ್ವಾಮಿ ಇದ್ದರು.