ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಿತ್ರದುರ್ಗ | ಪಾತಾಳಕ್ಕಿಳಿದ ಅಂತರ್ಜಲ; ಬರಿದಾದ ಜಲ ಮೂಲ

ಅಬ್ಬೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ
ವಿ. ಧನಂಜಯ
Published : 11 ಮೇ 2024, 6:38 IST
Last Updated : 11 ಮೇ 2024, 6:38 IST
ಫಾಲೋ ಮಾಡಿ
Comments
ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯಿಂದ ಕೊಳವೆಬಾವಿ ಕೊರೆಸುತ್ತಿರುವುದು
ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯಿಂದ ಕೊಳವೆಬಾವಿ ಕೊರೆಸುತ್ತಿರುವುದು
ಒಂದು ತಿಂಗಳಿನಿಂದ ಚೌಳಕೆರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇರುವ ಒಂದು ಕೊಳವೆಬಾವಿಯಲ್ಲಿ ನೀರಿಲ್ಲ. ತುರ್ತಾಗಿ ಗ್ರಾಮಕ್ಕೆ ಟ್ಯಾಂಕರ್ ನೀರು ಅಥವಾ ‌ ಕೊಳವೆಬಾವಿ ಕೊರೆಸಲು ಅಧಿಕಾರಿಗಳು ಮುಂದಾಗಬೇಕು.
ಸಣ್ಣಪಾಲಯ್ಯ ಅಧ್ಯಕ್ಷ ಚಳ್ಳಕೆರೆ ತಾಲ್ಲೂಕು ಗ್ರಾ.ಪಂ. ಸದಸ್ಯರ ಒಕ್ಕೂಟ
ಬೇಸಿಗೆ ಬಂತೆಂದರೆ ಅಬ್ಬೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುತ್ತದೆ. ಹಾಗಾಗಿ ಜನಪ್ರತಿನಿಧಿಗಳು ಈ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ಅತಿ ಜರೂರಾಗಿ ತರಬೇಕು.
ಸುಪುತ್ರಬಾಬು ಅಬ್ಬೇನಹಳ್ಳಿ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT