ಶತಮಾನದ ಕನಸು ನನಸು: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಸಾರ್ವಜನಿಕರು
ವಿ.ವೀರಣ್ಣ ಧರ್ಮಪುರ
Published : 29 ಜೂನ್ 2024, 6:23 IST
Last Updated : 29 ಜೂನ್ 2024, 6:23 IST
ಫಾಲೋ ಮಾಡಿ
Comments
ಧಮರ್ಪುರದ ಕೆರೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಮಹಿಳೆಯರು
ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ಪೂರ್ಣಗೊಂಡಿದ್ದು ಮುಂದಿನ ವಾರ ಕಾಮಗಾರಿ ವೀಕ್ಷಣೆ ಮಾಡಲಿದ್ದೇನೆ. 9 ಕೆರೆಗಳಿಗೂ ನೀರುಣಿಸುವ ಕಾರ್ಯಕ್ರಮಕ್ಕೆ ಶೀಘ್ರವೇ ಹಸಿರು ನಿಶಾನೆ ಸಿಗಲಿದೆ
ಡಿ.ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವ
‘ಧರ್ಮಪುರ ಕೆರೆಗೆ ನೀರು ಹರಿಸುವ ಬೇಡಿಕೆ ನೂರು ವರ್ಷದಿಂದಲೂ ನನೆಗುದಿಗೆ ಬಿದ್ದಿತ್ತು. ಅಂದಿನಿಂದಲೂ ರೈತರ ಹೋರಾಟದಿಂದ ಯೋಜನೆ ಸಾಕಾರಗೊಂಡಿದೆ. ಇದಕ್ಕೆ ಪ್ರಯತ್ನಿಸಿದ ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಧನ್ಯವಾದ