ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮಪುರ | ಕೆರೆಗೆ ಹರಿದ ನೀರು; ಕುಣಿದು, ಕುಪ್ಪಳಿಸಿದ ಜನ

ಶತಮಾನದ ಕನಸು ನನಸು: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಸಾರ್ವಜನಿಕರು
ವಿ.ವೀರಣ್ಣ ಧರ್ಮಪುರ
Published : 29 ಜೂನ್ 2024, 6:23 IST
Last Updated : 29 ಜೂನ್ 2024, 6:23 IST
ಫಾಲೋ ಮಾಡಿ
Comments
ಧಮರ್ಪುರದ ಕೆರೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಮಹಿಳೆಯರು
ಧಮರ್ಪುರದ ಕೆರೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಮಹಿಳೆಯರು
ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ಪೂರ್ಣಗೊಂಡಿದ್ದು ಮುಂದಿನ ವಾರ ಕಾಮಗಾರಿ ವೀಕ್ಷಣೆ ಮಾಡಲಿದ್ದೇನೆ. 9 ಕೆರೆಗಳಿಗೂ ನೀರುಣಿಸುವ ಕಾರ್ಯಕ್ರಮಕ್ಕೆ ಶೀಘ್ರವೇ ಹಸಿರು ನಿಶಾನೆ ಸಿಗಲಿದೆ 
ಡಿ.ಸುಧಾಕರ್‌ ಜಿಲ್ಲಾ ಉಸ್ತುವಾರಿ ಸಚಿವ
‘ಧರ್ಮಪುರ ಕೆರೆಗೆ ನೀರು ಹರಿಸುವ ಬೇಡಿಕೆ ನೂರು ವರ್ಷದಿಂದಲೂ ನನೆಗುದಿಗೆ ಬಿದ್ದಿತ್ತು. ಅಂದಿನಿಂದಲೂ ರೈತರ ಹೋರಾಟದಿಂದ ಯೋಜನೆ ಸಾಕಾರಗೊಂಡಿದೆ. ಇದಕ್ಕೆ ಪ್ರಯತ್ನಿಸಿದ ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಧನ್ಯವಾದ
ಕೆ.ಟಿ.ತಿಪ್ಪೇಸ್ವಾಮಿ ಅಧ್ಯಕ್ಷ ರೈತ ಸಂಘದ ತಾಲ್ಲೂಕು ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT