ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ತಾಜ್ಪೀರ್, ಮುಖಂಡರಾದ ಬಿ.ಟಿ. ಜಗದೀಶ್, ಡಿ.ಎನ್. ಮೈಲಾರಪ್ಪ, ಎನ್.ಡಿ. ಕುಮಾರ್, ಗೀತಾ ನಂದಿನಿಗೌಡ, ನಜ್ಮಾ ತಾಜ್, ಶಶಾಂಕ್, ಮಹಮ್ಮದ್ ರಫಿ, ಎನ್ಎಸ್ಯುಐ ರಾಷ್ಟ್ರೀಯ ಕಾರ್ಯದರ್ಶಿ ಮಮತಾ ನೇರ್ಲಿಗೆ, ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್, ವಿನಯ್ ಗೋಡೆಮನೆ ಇದ್ದರು.