ಏಕನಾಥೇಶ್ವರಿ ಸಂಗೀತ ವಿದ್ಯಾಲಯದ ಅಧ್ಯಕ್ಷೆ ಮಂಜಮ್ಮ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ದೇವರಾಜ ಮೂರ್ತಿ, ಜಾನಪದ ಪರಿಷತ್ ಅಧ್ಯಕ್ಷ ಸಕ್ಕರ ರಂಗಸ್ವಾಮಿ, ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ನಿಜಲಿಂಗಪ್ಪ, ಸಂಗೀತ ವಿದ್ವಾನ್ ಆರ್. ತಿಪ್ಪೇಸ್ವಾಮಿ, ಸಂಗೀತ ವಿದುಷಿ ಜಗದಾಂಬ, ಬಿ.ಕೆ. ನಾಗಣ್ಣ, ಆರ್.ಪ್ರಕಾಶ್ ಕುಮಾರ್, ಮಹಾಸ್ವಾಮಿ ಕಾರ್ಯಕ್ರಮದಲ್ಲಿ ಹಾಜರಿದ್ದರು.