ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದರಿನಾಥ್, ಟ್ರಸ್ಟ್ ಅಧ್ಯಕ್ಷ ಎಂ.ಕಾರ್ತಿಕ್, ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಎನ್. ಕಾಶಿ ವಿಶ್ವನಾಥ ಶೆಟ್ಟಿ, ಆಶಾಕಿರಣ ಟ್ರಸ್ಟ್ ಅಧ್ಯಕ್ಷ ಕೆ.ಮಧುಪ್ರಸಾದ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಾಜ್ಯ ಆಡಳಿತ ಮಂಡಳಿ ಸದಸ್ಯೆ ಗಾಯತ್ರಿ ಶಿವರಾಂ, ಟ್ರಸ್ಟ್ನ ಟ್ರಸ್ಟಿ ಶ್ರೀನಿವಾಸ್, ಕಾರ್ಯದರ್ಶಿ ಸಿ.ಹರೀಶ, ಜಿ.ರಾಘವೇಂದ್ರ ಇದ್ದರು.