ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ತಾಜ್ಪೀರ್, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಪುಟ್ಟಸ್ವಾಮಿ ಗೌಡ, ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ ನಾಯಕ, ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮೊಹಿದ್ದೀನ್ ಚೋಟು, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ಎನ್.ಡಿ.ಕುಮಾರ್, ಮಾಜಿ ಶಾಸಕ ಉಮಾಪತಿ, ಮುಖಂಡರಾದ ಹನುಮಲಿ ಷಣ್ಮುಖಪ್ಪ, ಪಾತ್ಯರಾಜನ್, ಬಿ.ಟಿ. ಜಗದೀಶ್, ಯೋಗೀಶ್ ಬಾಬು, ಅಂಜಿನಪ್ಪ, ಜ್ಯೋತಿ ಲಕ್ಷ್ಮಿ, ಗೀತಾ ನಂದಿನಿಗೌಡ ಇದ್ದರು.