ಪ್ರಧಾನಿ ಮೋದಿ ಅವರನ್ನು ಸಮರ್ಥವಾಗಿ ಎದುರಿಸುವಂಥ ನಾಯಕತ್ವ ಯಾವ ಪಕ್ಷಗಳಲ್ಲೂ ಇಲ್ಲ. ಅವರಿಂದ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂಬ ಕಾರಣಕ್ಕಾಗಿ ಮಹಾಘಟ ಬಂಧನದ ಹೆಸರಿನಲ್ಲಿ ಅನೇಕರು ಒಂದಾಗಿದ್ದಾರೆ. ಇದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತ ಸಫಲತೆ ಕಾಣುವುದಿಲ್ಲ. ದೇಶದ ಜನರ ಆಶೀರ್ವಾದ ಮೋದಿ ಅವರ ಮೇಲಿದ್ದು, ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.