ನಂತರ ಮಾತನಾಡಿ, ತಮ್ಮ ಅನುದಾನದಲ್ಲಿ ಕೊಠಡಿ ದುರಸ್ತಿ ಮಾಡಿಸುವುದಾಗಿ ಭರವಸೆ ನೀಡಿದರು.
ಜಿ.ಪಂ. ಮಾಜಿ ಅಧ್ಯಕ್ಷ ಬಾಲರಾಜ, ಗ್ರಾ.ಪಂ. ಉಪಾಧ್ಯಕ್ಷ ಮುನಿಯಪ್ಪ, ಸದಸ್ಯರಾದ ಮುನ್ಸೂರ್, ಯೂಸೂಫ್, ವಿಜಯಲಕ್ಷ್ಮೀ, ಫಾತೀಮಾಬಿ, ಏಕಾಂತಮ್ಮ ಎಸ್ಡಿಎಂಸಿ ಅಧ್ಯಕ್ಷ ಇಬ್ರಾಹಿಂ ಮತ್ತಿತರರು ಹಾಜರಿದ್ದರು
ಗುಂತಕೋಲಮ್ಮನಹಳ್ಳಿ: ಇಲ್ಲಿ ಜರುಗಿದ ಸಮಾರಂಭದಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯ ಬಸವರಾಜ್ ತಮ್ಮ ಅನುದಾನದಲ್ಲಿ ಶಾಲೆಗೆ ಪೀಠೋಪಕರಣ ನೀಡಿದರು.