ಬೆಂಗಳೂರು: 'ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್ಇಪಿ) ದೇಶದ ಅಭಿವೃದ್ಧಿಯ ಸವಾಲುಗಳಾದ ಭಯೋತ್ಪಾದನೆ, ಕೋಮುವಾದ, ಅಪರಾಧ, ಮೂಲಭೂತವಾದ, ಭ್ರಷ್ಟಾಚಾರ, ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಎದುರಿಸುವುದಕ್ಕೆ ಪೂರಕವಾಗಿಲ್ಲ' ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ತಿಳಿಸಿದರು.