ಲಭ್ಯ ಸಂಪನ್ಮೂಲ ಬಳಕೆ ಮಾಡಿಕೊಂಡು ಉತ್ತಮ ಬಜೆಟ್ ಮಂಡಿಸಲು ಪ್ರಯತ್ನಿಸಿರುವೆ. ಕೃಷಿ, ನೀರಾವರಿಗೆ ಹೆಚ್ಚಿನಆದ್ಯತೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಹೊಸ ಕೈಗಾರಿಕೆಗಳನ್ನು ತರುವ ಪ್ರಯತ್ನ ನಡೆದಿದೆ. ಅದಕ್ಕೆ ಪೂರಕವಾಗಿ ವಿಮಾನ ನಿಲ್ದಾಣಅಭಿವೃದ್ಧಿಗೆ ಹಣ ನೀಡಲಾಗಿದೆ. ಸಿಗಂಧೂರು ಸೇತುವೆ ಸೇರಿದಂತೆಮೂರು ವರ್ಷಗಳಲ್ಲಿ ಎಲ್ಲ ಅಭಿವೃದ್ಧಿ ಯೋಜನೆಗಳನ್ನೂಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.