‘ರಾಹುಲ್ ಸುಳ್ಳುಗಾರ, ಅಧಿಕಾರ ಇದ್ದಾಗ ಯಾವುದೇ ಭರವಸೆ ಈಡೇರಿಸದ ಅವರು ಈಗ ಸುಳ್ಳು ಭರವಸೆ ನೀಡುವ ಮೂಲಕ ದೇಶದ ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ’ ಎಂದು ದೂರಿದರು.
ಸಮಾಜದ ಮುಖಂಡರಾದ ಶ್ರೀನಿವಾಸ್, ಕಣ್ಣಪ್ಪ, ಸುರೇಶಕುಮಾರ್, ಅಮುದ, ನೀಲಕಂಠ, ಬಿಜೆಪಿ ಮುಖಂಡರಾದ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ್ರು, ವಿ. ಕದಿರೇಶ್, ಪ್ರವೀಣ ಪಟೇಲ್, ಕೆ. ಮಂಜುನಾಥ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ದತ್ತಾತ್ರಿ ಹಾಜರಿದ್ದರು.