‘ಭಾರತ ಸರ್ಕಾರದ ಆಡಳಿತ ವ್ಯವಸ್ಥೆಯು ಸಂವಿಧಾನದ ಮೇಲೆ ನಿಂತಿದೆ. ದೇಶದಲ್ಲಿ ಅಭಿವೃದ್ಧಿ ಸಾಧಿಸಲು, ಮಹಿಳೆಯರು, ದಲಿತರು, ಬುಡಕಟ್ಟು ಸಮುದಾಯದವರು ಸೇರಿ ಎಲ್ಲಾ ವರ್ಗೀಯ ಜನರು ತಲೆ ಎತ್ತಿ ಬದುಕಲು ಸಂವಿಧಾನ ಅವಕಾಶ ಕಲ್ಪಿಪಸಿಕೊಟ್ಟಿದೆ. ನಮ್ಮ ಸಂವಿಧಾನ ಭ್ರಾತೃತ್ವ, ಸಹೋದರತೆ, ಸಮಾನತೆಯ ನೆಲೆಯಿಂದ ಕೂಡಿದೆ’ ಎಂದು ಅಭಿಪ್ರಾಯಪಟ್ಟರು.