ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ರೆವಿನ್ಯೂ ಕಪ್‌ ಕ್ರಿಕೆಟ್‌ ಪಂದ್ಯದಲ್ಲಿ ಕನಕಪುರ ತಂಡಕ್ಕೆ ಜಯ

Last Updated 12 ಡಿಸೆಂಬರ್ 2018, 13:22 IST
ಅಕ್ಷರ ಗಾತ್ರ

ಕನಕಪುರ: ಕಂದಾಯ ಇಲಾಖೆ ಸರ್ಕಾರಿ ನೌಕರರ ಸಂಘದ ವತಿಯಿಂದ ದೇವನಹಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ 2018ನೇ ಸಾಲಿನ ರೆವಿನ್ಯೂ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕನಕಪುರ ತಾಲ್ಲೂಕು ತಂಡ ಗೆಲುವು ಸಾಧಿಸಿದೆ.

ವಾರ್ಷಿಕವಾಗಿ ಜಿಲ್ಲಾ ಮಟ್ಟದಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ಬೆಂಗಳೂರು, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ವ್ಯಾಪ್ತಿಯ ಒಟ್ಟು 13 ತಾಲ್ಲೂಕುಗಳ ತಂಡಗಳು ಪಾಲ್ಗೊಂಡಿದ್ದವು.

ಕನಕಪುರ ತಾಲ್ಲೂಕು ತಂಡ ತಹಶೀಲ್ದಾರ್‌ ಎಂ.ಆನಂದಯ್ಯ ಅವರ ನೇತೃತ್ವದಲ್ಲಿ ಪ್ರಥಮ ಸ್ಥಾನಗಳಿಸಿ ಕಪ್‌ ತನ್ನದಾಗಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT