<p><strong>ಶಿವಮೊಗ್ಗ:</strong> ವಿನೋಬನಗರದ ಪಾರ್ಕ್ ಬಡಾವಣೆಯ ಆಂಜನೇಯ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ದೇವಾಲಯದ ಬೀಗ ಮುರಿದು ಹುಂಡಿ ಹಣ ಕಳವು ಮಾಡಲಾಗಿದೆ.</p>.<p>ಅಂದಾಜು 10ಸಾವಿರ ಇರಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಂದಾಜಿಸಿದೆ. ಹಿಂದೆಯೂ ಇದೇ ದೇವಸ್ಥಾನದಲ್ಲಿ ಕಳುವಾಗಿತ್ತು. ಆದರೆ, ದೇವರ ಮೇಲಿನ ಬೆಳ್ಳಿ ಆಭರಣಗಳು ಕಳುವಾಗಿಲ್ಲ.</p>.<p><strong>₨ 7.5 ಲಕ್ಷ ಕಳವು:</strong></p>.<p>ದೇವರಾಜ ಅರಸ್ ಬಡಾವಣೆಯ ಸಿವಿಲ್ ಎಂಜಿನಿಯರ್ ಅರುಣ್ ಅವರ ಮನೆಯಲ್ಲಿ ಶುಕ್ರವಾರ ರಾತ್ರಿ ಕಳವು ಮಾಡಲಾಗಿದೆ.</p>.<p>ಬೀಗ ಮುರಿದು ಮನೆಯಲ್ಲಿದ್ದ ಸುಮಾರು ₨ 7.5 ಲಕ್ಷ ನಗದು ದೋಚಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ವಿನೋಬನಗರದ ಪಾರ್ಕ್ ಬಡಾವಣೆಯ ಆಂಜನೇಯ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ದೇವಾಲಯದ ಬೀಗ ಮುರಿದು ಹುಂಡಿ ಹಣ ಕಳವು ಮಾಡಲಾಗಿದೆ.</p>.<p>ಅಂದಾಜು 10ಸಾವಿರ ಇರಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಂದಾಜಿಸಿದೆ. ಹಿಂದೆಯೂ ಇದೇ ದೇವಸ್ಥಾನದಲ್ಲಿ ಕಳುವಾಗಿತ್ತು. ಆದರೆ, ದೇವರ ಮೇಲಿನ ಬೆಳ್ಳಿ ಆಭರಣಗಳು ಕಳುವಾಗಿಲ್ಲ.</p>.<p><strong>₨ 7.5 ಲಕ್ಷ ಕಳವು:</strong></p>.<p>ದೇವರಾಜ ಅರಸ್ ಬಡಾವಣೆಯ ಸಿವಿಲ್ ಎಂಜಿನಿಯರ್ ಅರುಣ್ ಅವರ ಮನೆಯಲ್ಲಿ ಶುಕ್ರವಾರ ರಾತ್ರಿ ಕಳವು ಮಾಡಲಾಗಿದೆ.</p>.<p>ಬೀಗ ಮುರಿದು ಮನೆಯಲ್ಲಿದ್ದ ಸುಮಾರು ₨ 7.5 ಲಕ್ಷ ನಗದು ದೋಚಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>