ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ಕುಟುಂಬದ ಮೂವರಿಗೆ ಪಂಗನಾಮ!

Last Updated 25 ಜೂನ್ 2019, 15:28 IST
ಅಕ್ಷರ ಗಾತ್ರ

ಶಿವಮೊಗ್ಗ: ಒಂದೇ ಕುಟುಂಬದ ಮೂವರನ್ನು ಆರೋಪಿಯೊಬ್ಬ ವಂಚಿಸಿರುವ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ.

ಎಟಿಎಂನಿಂದ ₹ 52 ಸಾವಿರ ಮೊತ್ತ ಡ್ರಾ ಮಾಡಿರುವಕುರಿತು ಶಿವಮೊಗ್ಗದಸೈಬರ್ ಕ್ರೈಂ ಮತ್ತು ಆರ್ಥಿಕ, ಮಾದಕ ವಸ್ತು ಅಪರಾಧ ತಡೆ ವಿಭಾಗದಲ್ಲಿ ದೂರು ದಾಖಲಾಗಿದೆ.

ಭದ್ರಾವತಿಯ ಪ್ರಭಾಕರ್ ಮೋಸ ಹೋದವರು. ‍ಪ್ರಭಾಕರ್ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಎಟಿಎಂ ಕಾರ್ಡ್‌ ನವೀಕರಣ ಮಾಡಬೇಕಾಗಿದೆ ಎಂದು ತಿಳಿಸಿ,ಪ್ರಭಾಕರ್,ಪತ್ನಿ ಹಾಗೂ ಪುತ್ರಿಯ ಎಟಿಎಂ ಕಾರ್ಡ್‌ ನಂಬರ್ ಮತ್ತು ಒಟಿ‍ಪಿ ನಂಬರ್‌ ಪಡೆದುಕೊಂಡು ಆನ್‌ಲೈನ್‌ ಮೂಲಕ ಮೂರು ಜನರ ಖಾತೆಯಿಂದ ಹಣ ಡ್ರಾ ಮಾಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT