ಈ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಎರಡು ವರ್ಷಗಳ ಹಿಂದೆ ಮಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಧೀಶ ಕೆ.ಬಿ. ಶಿವಪ್ರಸಾದ್ ಆದೇಶ ನೀಡಿದ್ದಾರೆ.ಜಿಲ್ಲಾ ಕಾನೂನು ನೆರವು ಸಮಿತಿಯ ಶಿಫಾರಸ್ಸು ಮೇರೆಗೆ ಸರ್ಕಾರ ಸಂತ್ರಸ್ತೆಗೆ ₨3 ಲಕ್ಷ ಪರಿಹಾರ ನೀಡಿದೆ.ಸರ್ಕಾರದ ಪರವಾಗಿ ವಿಶೇಷಅಭಿಯೋಜಕ ಎಸ್.ಕೆ.ಮೂರ್ತಿರಾವ್ ವಾದ ಮಂಡಿಸಿದ್ದರು.