ಬಿ.ಎಸ್.ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯ ಸುಪುತ್ರ. ಆದರೂ,ಅವರಿಗೆ ಮಂಡ್ಯ ಗಡಿ ಪ್ರವೇಶ ಮಾಡಲು ಸಾಧ್ಯವಾಗಿಲ್ಲ. ಚಾಮರಾಜನಗರ, ಮೈಸೂರಿನಲ್ಲಿ ನಿಂತು ಮೋದಿ, ಯಡಿಯೂರಪ್ಪ ಸುಮಲತಾ ಪರವಾಗಿ ಪ್ರಚಾರ ಮಾಡಿದ್ದಾರೆ.ಒಂದು ರಾಷ್ಟ್ರೀಯ ಪಕ್ಷವಾಗಿದ್ದರೂ ಮಂಡ್ಯದಲ್ಲಿ ಅಭ್ಯರ್ಥಿ ಹಾಕಲಾಗದ ಹೀನಾಯ ಸ್ಥಿತಿ ಬಿಜೆಪಿಗೆ ಬರಬಾರದಾಗಿತ್ತು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಛೇಡಿಸಿದರು.