ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ದಕ್ಷಿಣ ಕನ್ನಡ

ADVERTISEMENT

ಸೀಮಂತಕ್ಕೆ ಹೆಲಿಕಾಪ್ಟರ್‌ನಿಂದ ಹೂಮಳೆ: ಪತ್ನಿಗೆ ಅಚ್ಚರಿ ಉಡುಗೊರೆ ನೀಡಿದ ಉದ್ಯಮಿ

Mangaluru Seemantha Event: ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ಸೀಮಂತ ಸಮಾರಂಭದಲ್ಲಿ ಉದ್ಯಮಿ ಪ್ರಕಾಶ್ ಕುಂಪಲ ಪತ್ನಿ ಅರ್ಪಿತಾ ಮೇಲೆ ಹೆಲಿಕಾಪ್ಟರ್‌ನಿಂದ ಹೂಮಳೆ ಸುರಿಸಿ ಅಚ್ಚರಿ ಮೂಡಿಸಿದರು.
Last Updated 26 ಫೆಬ್ರುವರಿ 2026, 12:43 IST
ಸೀಮಂತಕ್ಕೆ ಹೆಲಿಕಾಪ್ಟರ್‌ನಿಂದ ಹೂಮಳೆ: ಪತ್ನಿಗೆ ಅಚ್ಚರಿ ಉಡುಗೊರೆ ನೀಡಿದ ಉದ್ಯಮಿ

ಮಂಗಳೂರಿನ ಬಿಜೈ ಲೂರ್ಡ್ಸ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

Mangaluru School Threat: ಬಿಜೈ ಲೂರ್ಡ್ಸ್ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲವೆಂದು ತಿಳಿಸಿದ್ದಾರೆ.
Last Updated 26 ಫೆಬ್ರುವರಿ 2026, 10:42 IST
ಮಂಗಳೂರಿನ ಬಿಜೈ ಲೂರ್ಡ್ಸ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಮಂಗಳೂರು: ಮತೀಯ ಗೂಂಡಾಗಿರಿ; ತಂದೆ ಮಗ ಪೊಲೀಸ್ ವಶಕ್ಕೆ

Mangaluru Police Case: ಬಾಬುಗೆಡ್ಡೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ತಂದೆ-ಮಗನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
Last Updated 26 ಫೆಬ್ರುವರಿ 2026, 10:24 IST
ಮಂಗಳೂರು: ಮತೀಯ ಗೂಂಡಾಗಿರಿ; ತಂದೆ ಮಗ ಪೊಲೀಸ್ ವಶಕ್ಕೆ

ಮಂಗಳೂರು ಡಿಜಿಟಲ್ ಅರೆಸ್ಟ್: ₹ 41.85 ಲಕ್ಷ ವಂಚನೆ

ಸಿಸಿಬಿ ಪೊಲೀಸರ ಸೋಗಿನಲ್ಲಿ ಕರೆ ಮಾಡಿದ್ದ ವಂಚಕರು
Last Updated 26 ಫೆಬ್ರುವರಿ 2026, 7:27 IST
ಮಂಗಳೂರು ಡಿಜಿಟಲ್ ಅರೆಸ್ಟ್: ₹ 41.85 ಲಕ್ಷ  ವಂಚನೆ

ಕಾರ್ಮಿಕ ವಿರೋಧಿ ನೀತಿ– ಬಿಎಂಎಸ್‌ ಪ್ರತಿಭಟನೆ

BMS ಮಂಗಳೂರು:ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್‌) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
Last Updated 26 ಫೆಬ್ರುವರಿ 2026, 7:21 IST
ಕಾರ್ಮಿಕ ವಿರೋಧಿ ನೀತಿ– ಬಿಎಂಎಸ್‌ ಪ್ರತಿಭಟನೆ

ಸುಬ್ರಹ್ಮಣ್ಯ ಮಠದ ಗೋಶಾಲೆಯಲ್ಲಿ ಮಲಗಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು

Subrahmanya ಸುಬ್ರಹ್ಮಣ್ಯ ಮಠದ ಗೋಶಾಲೆಯ ಕಾಮರ್ಿಕರೋರ್ವರು ಮಲಗಿದಲ್ಲೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ.  ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೊಲ್ಲರಹಟ್ಟಿಮಹಾಲಿಂಗಪ್ಪ (60) ಮೃತರು. ಮಹಾಲಿಂಗಪ್ಪ ಅವರು ಸುಬ್ರಹ್ಮಣ್ಯ ಮಠದ ಗೋಶಾಲೆಯಲ್ಲಿ  ಕಳೆದ...
Last Updated 26 ಫೆಬ್ರುವರಿ 2026, 7:21 IST
ಸುಬ್ರಹ್ಮಣ್ಯ ಮಠದ ಗೋಶಾಲೆಯಲ್ಲಿ ಮಲಗಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು

ಮಂಗಳೂರು: ಕದ್ರಿ ಕೈಬಟ್ಟಲ್ ಪ್ರದೇಶದಲ್ಲೂ ಕಾಣಿಸಿಕೊಂಡ ಚಿರತೆ

ಸಿಸಿಟಿವಿ ಕ್ಯಾಮೆರಾಗಳಲ್ಲಿ ದೃಶ್ಯ ದಾಖಲು; ಕದ್ರಿ, ಶಕ್ತಿನಗರದಲ್ಲಿ ಬೋನು ಇಟ್ಟ ಅರಣ್ಯ ಇಲಾಖೆ
Last Updated 26 ಫೆಬ್ರುವರಿ 2026, 7:19 IST
ಮಂಗಳೂರು: ಕದ್ರಿ ಕೈಬಟ್ಟಲ್ ಪ್ರದೇಶದಲ್ಲೂ ಕಾಣಿಸಿಕೊಂಡ ಚಿರತೆ
ADVERTISEMENT

ಮಂಗಳೂರಲ್ಲಿ ಖಾಸಗಿ ಇ– ಬಸ್‌ ಸೇವೆ ಇಂದಿನಿಂದ

Private E-Bus Mangaluru: ಮಂಗಳೂರು: ನಗರದಲ್ಲಿ ಮೊದಲ ಬಾರಿ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಸೇವೆ ಇದೇ 26ರಿಂದ (ಗುರುವಾರ) ಆರಂಭವಾಗಲಿದೆ. ‘ಗಣೇಶ್‌ ಪ್ರಸಾದ್‌’ ಹೆಸರಿನಲ್ಲಿ ದಿಲ್‌ರಾಜ್ ಆಳ್ವ ಅವರು ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಪರಿಚಯಿಸುತ್ತಿದ್ದಾರೆ.
Last Updated 26 ಫೆಬ್ರುವರಿ 2026, 7:18 IST
ಮಂಗಳೂರಲ್ಲಿ ಖಾಸಗಿ ಇ– ಬಸ್‌ ಸೇವೆ ಇಂದಿನಿಂದ

ಮಂಗಳೂರು: ‘ಯಕ್ಷಮಂಗಳ ಪ್ರಶಸ್ತಿ’ಗೆ ಕಪ್ಪೆಕೆರೆ,‌ ಮಾಂಬಾಡಿ, ಜಬ್ಬಾರ್ ಸಮೊ ಆಯ್ಕೆ

‘ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ.
Last Updated 25 ಫೆಬ್ರುವರಿ 2026, 12:14 IST
ಮಂಗಳೂರು: ‘ಯಕ್ಷಮಂಗಳ ಪ್ರಶಸ್ತಿ’ಗೆ ಕಪ್ಪೆಕೆರೆ,‌ ಮಾಂಬಾಡಿ, ಜಬ್ಬಾರ್ ಸಮೊ ಆಯ್ಕೆ

ಹನುಮಗಿರಿ ಬ್ರಹ್ಮಕಲಶೋತ್ಸವದಿಂದ ಇತಿಹಾಸ ಸೃಷ್ಟಿ

ಸರ್ವಗ್ರಾಮ ಭಕ್ತರ ಸಮಾಲೋಚನಾ ಸಭೆಯಲ್ಲಿ ನಳಿನ್‌ಕುಮಾರ್ ಕಟೀಲ್‌
Last Updated 25 ಫೆಬ್ರುವರಿ 2026, 8:35 IST
ಹನುಮಗಿರಿ ಬ್ರಹ್ಮಕಲಶೋತ್ಸವದಿಂದ ಇತಿಹಾಸ ಸೃಷ್ಟಿ
ADVERTISEMENT
ADVERTISEMENT
ADVERTISEMENT