ನಕ್ಸಲ್ ಕರಪತ್ರ ಹಂಚಿದ ಪ್ರಕರಣ: ನಕ್ಸಲ್ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
Belthangady court: 2012ರಲ್ಲಿ ನಕ್ಸಲ್ ಕರಪತ್ರ ಹಂಚಿದ ಪ್ರಕರಣದ ಮರು ತನಿಖೆ ಹಿನ್ನೆಲೆ ನಕ್ಸಲ್ ಮಹೇಶ್ ಅವರನ್ನು ಕೇರಳ ಜೈಲಿನಿಂದ ಕರೆತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.Last Updated 19 ಫೆಬ್ರುವರಿ 2026, 11:21 IST