ಬೆಳ್ತಂಗಡಿ | ಪ್ರಜ್ಞಾವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ: ವಿಖ್ಯಾತನಂದ ಸ್ವಾಮೀಜಿ
Spiritual Discourse: ‘ನಾಡಿನ ಆರಾಧ್ಯ ಮೂರ್ತಿಗೆ ಬ್ರಹ್ಮಕಲಶ ನೆರವೇರಿಸುವುದು ಪುಣ್ಯದ ಕೆಲಸ. ಜೀವನದಲ್ಲಿ ಎಲ್ಲರ ಒಳಿತಿಗಾಗಿ ಪ್ರಾರ್ಥಿಸೋಣ. ಮಕ್ಕಳ ಪ್ರತಿಭೆ, ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಪ್ರಜ್ಞಾವಂತ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರಮಿಸೋಣ’ ಎಂದು ಸ್ವಾಮೀಜಿ ಹೇಳಿದರು.Last Updated 4 ಮಾರ್ಚ್ 2026, 6:15 IST