ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಪೆರಿಯಶಾಂತಿ, ಅಡ್ಡಹೊಳೆಯಲ್ಲಿ ಆನೆ ದಾಟು ಸಜ್ಜು
Wildlife Crossing Project: ನೆಲ್ಯಾಡಿ (ಉಪ್ಪಿನಂಗಡಿ): ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ನೆಲ್ಯಾಡಿ-ಹೊಸಮಜಲು ಸಮೀಪದ ಮಣ್ಣಗುಂಡಿಯಿಂದ ಗುಂಡ್ಯ ವರೆಗಿನ ಹೆದ್ದಾರಿಯ ಎರಡೂ ಕಡೆಯಲ್ಲಿರುವ ಮೀಸಲು ರಕ್ಷಿತಾರಣ್ಯದಲ್ಲಿ ಆನೆ ದಾಟು ನಿರ್ಮಿಸಲಾಗಿದೆLast Updated 3 ಫೆಬ್ರುವರಿ 2026, 2:30 IST