ಬೆಳ್ತಂಗಡಿ | ರಾಜ್ಯ ಸರ್ಕಾರ ದಿವಾಳಿ, ಗ್ರಾಮೀಣ ಅಭಿವೃದ್ಧಿಗೆ ಸಂಕಷ್ಟ: ಶಾಸಕ ಪೂಂಜ
Belthangady BJP: ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಜಾಥಾದಲ್ಲಿ ಶಾಸಕ ಹರೀಶ್ ಪೂಂಜ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರದ ಯೋಜನೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.Last Updated 17 ಫೆಬ್ರುವರಿ 2026, 2:59 IST