ಬುಧವಾರ, 4 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ದಕ್ಷಿಣ ಕನ್ನಡ
ADVERTISEMENT
ಬೆಳ್ತಂಗಡಿ | ಮರೋಡಿ ಕ್ಷೇತ್ರದಲ್ಲಿ ವರ್ಷಾವಧಿ ಆಯನ–ಸಿರಿಗಳ ಜಾತ್ರೋತ್ಸವ ಸಂಭ್ರಮ
Marodi Festival: ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಭಾನುವಾರ ಆರಂಭಗೊಂಡಿದೆ.
Last Updated 4 ಫೆಬ್ರುವರಿ 2026, 7:06 IST
ಕಾಸರಗೋಡು: ಗಂಟಲಲ್ಲಿ ಹಾಲು ಸಿಲುಕಿ ಮಗು ಮೃತ್ಯು
Tragic Infant Case: ತಾಯಿಯ ಎದೆಹಾಲು ಗಂಟಲಲ್ಲಿ ಸಿಲುಕಿ ಮಗುವೊಂದು ಮೃತಪಟ್ಟಿದೆ. ಮೊಗ್ರಾಲ್ ಪೇರಾಲ್ ಮಡಿಮೊಗರು ನಿವಾಸಿ ಮುಹಮ್ಮದ್ ರಾಹಿದ್-ಮರಿಯಮ್ಮತ್ ಸಾಬಿರಾ ದಂಪತಿಯ 50 ದಿನಗಳ ಮಗುವು ಸೋಮವಾರ ರಾತ್ರಿ ಸಾವಿಗೀಡಾಯಿತು.
Last Updated 4 ಫೆಬ್ರುವರಿ 2026, 2:59 IST
ಶಾಲೆಗಳಲ್ಲಿ ಕರಾಟೆ ಕಿಕ್ ಸದ್ದು: 9,900 ಹೆಣ್ಣು ಮಕ್ಕಳಿಗೆ ಸ್ವ ರಕ್ಷಣೆಯ ಪಾಠ
Karate Program: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರು ಸ್ವ ರಕ್ಷಣೆಯ ಕಲೆ ಕರಗತ ಮಾಡಿಕೊಂಡಿದ್ದಾರೆ. ರಾಣಿ ಲಕ್ಷ್ಮಿಬಾಯಿ ಆತ್ಮರಕ್ಷಣಾ ಪ್ರಶಿಕ್ಷಣದಡಿ 9,900ಕ್ಕೂ ಹೆಚ್ಚು ಬಾಲಿಕೆಯರು ತರಬೇತಿ ಪಡೆದಿದ್ದಾರೆ.
Last Updated 4 ಫೆಬ್ರುವರಿ 2026, 2:57 IST
ಪುತ್ತೂರು | ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ಇಬ್ಬರಿಗೆ ಗಾಯ
Road Accident Update: ಪುತ್ತೂರು ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಬುಶ್ರಾ ವಿದ್ಯಾಸಂಸ್ಥೆಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೇರು ಬೀಜ ಸಾಗಣೆ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
Last Updated 4 ಫೆಬ್ರುವರಿ 2026, 2:53 IST
ಬಂಟ್ವಾಳ | ನಕಲಿ ಚಿನ್ನಾಭರಣ ಅಡವಿಡಲು ಯತ್ನ: ಇಬ್ಬರ ಸೆರೆ
Loan Fraud Case: ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಡಂತ್ಯಾರು ಎಂಬಲ್ಲಿ ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆಯಲು ಯತ್ನಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರ ವಶವಾಗಿದ್ದಾರೆ.
Last Updated 4 ಫೆಬ್ರುವರಿ 2026, 2:51 IST
ಸಿದ್ದಾಪುರದ ವಸಂತ ನಾಯ್ಕ ಕೊಲೆ: ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಬಂಧನ
ಅನೈತಿಕ ಸಂಬಂಧ ಪ್ರಕರಣ: ಹತ್ಯೆಯಲ್ಲಿ ಕೊನೆಗೊಂಡ ಕಲಹ: ಜ್ಯೋತಿಷಿ ಸೇರಿ ಏಳು ಮಂದಿ ಬಂಧನ
Last Updated 3 ಫೆಬ್ರುವರಿ 2026, 13:34 IST
ಭಾರತೀಯ ಸಂಸ್ಕೃತಿ ನಾಶ ಎಂದಿಗೂ ಸಾಧ್ಯವಿಲ್ಲ: ವಕೀಲ ಪ್ರಸಾದ್ ಕುಮಾರ್ ರೈ
Hindu Sangama Speech: ಉಳ್ಳಾಲ: ಭಾರತದ ಮೇಲೆ ಆದ ಆಕ್ರಮಣಗಳಿಗೆ ಇಲ್ಲಿನ ಸಂಸ್ಕೃತಿ ನಾಶ ಮಾಡಲು ಸಾಧ್ಯವಾಗಿಲ್ಲ ಎಂದು ವಕೀಲ ಪ್ರಸಾದ್ ಕುಮಾರ್ ರೈ ಬಿ.ಸಿ.ರೋಡ್ ಹೇಳಿದರು. ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Last Updated 3 ಫೆಬ್ರುವರಿ 2026, 2:30 IST
ADVERTISEMENT
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಪೆರಿಯಶಾಂತಿ, ಅಡ್ಡಹೊಳೆಯಲ್ಲಿ ಆನೆ ದಾಟು ಸಜ್ಜು
Wildlife Crossing Project: ನೆಲ್ಯಾಡಿ (ಉಪ್ಪಿನಂಗಡಿ): ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ನೆಲ್ಯಾಡಿ-ಹೊಸಮಜಲು ಸಮೀಪದ ಮಣ್ಣಗುಂಡಿಯಿಂದ ಗುಂಡ್ಯ ವರೆಗಿನ ಹೆದ್ದಾರಿಯ ಎರಡೂ ಕಡೆಯಲ್ಲಿರುವ ಮೀಸಲು ರಕ್ಷಿತಾರಣ್ಯದಲ್ಲಿ ಆನೆ ದಾಟು ನಿರ್ಮಿಸಲಾಗಿದೆ
Last Updated 3 ಫೆಬ್ರುವರಿ 2026, 2:30 IST
ಪುತ್ತೂರು| ಹೋರಾಟಕ್ಕೆ ಬರಲು ಬಿಜೆಪಿ ಶಾಸಕರು ಹಿಂದೇಟು: ಅಶೋಕ್ ರೈ
ಸಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ; ಸಮಾಲೋಚನಾ ಸಭೆ
Last Updated 3 ಫೆಬ್ರುವರಿ 2026, 2:30 IST
ಕೋಟಿ ಚೆನ್ನಯ ಜೋಡುಕರೆ ಕಂಬಳ: ಭಾಸ್ಕರ ಸುಬ್ಬಯ್ಯ ಕೋಟ್ಯಾನ್ ಕೋಣಗಳು ಪ್ರಥಮ
Traditional Buffalo Race: ಮೂಡುಬಿದಿರೆ: ಕಡಲಕೆರೆ ನಿಸರ್ಗಧಾಮದಲ್ಲಿ ಭಾನುವಾರ ಮುಕ್ತಾಯಗೊಂಡ 23ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಹಗ್ಗ ಹಿರಿಯ ವಿಭಾಗದಲ್ಲಿ ಭಾಸ್ಕರ ಸುಬ್ಬಯ ಕೋಟ್ಯಾನ್ ಅವರ ಕೋಣಗಳು ಪ್ರಥಮ ಬಹುಮಾನ ಗೆದ್ದುಕೊಂಡವು
Last Updated 3 ಫೆಬ್ರುವರಿ 2026, 2:30 IST
ADVERTISEMENT
<
1
2
...
1000
>
ADVERTISEMENT
ADVERTISEMENT