ಮಂಗಳವಾರ, 10 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ದಕ್ಷಿಣ ಕನ್ನಡ

ADVERTISEMENT

ಡಿ.ಎಂ ಅಧಿಸೂಚನೆ: ಕೆಎಸ್ಆರ್‌ಟಿಸಿ ಬಸ್‌ಗಳಿಗೆ ವಿನಾಯಿತಿ

ಸ್ಟೇಟ್‌ಬ್ಯಾಂಕ್‌ ಪ್ರದೇಶದಿಂದ ಕಾರ್ಯಾಚರಣೆಗೆ ಇದ್ದ ಅಡ್ಡಿ ನಿವಾರಣೆ
Last Updated 10 ಫೆಬ್ರುವರಿ 2026, 7:10 IST
ಡಿ.ಎಂ ಅಧಿಸೂಚನೆ: ಕೆಎಸ್ಆರ್‌ಟಿಸಿ ಬಸ್‌ಗಳಿಗೆ ವಿನಾಯಿತಿ

ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಆಂಜನೇಯ ರೆಡ್ಡಿ

Bhajan Festival: ಭಜನೆಯಿಂದ ಜ್ಞಾನ, ಏಕಾಗ್ರತೆ ಮತ್ತು ಮಾನಸಿಕ ನೆಮ್ಮದಿ ಲಭಿಸುತ್ತದೆ. ಸಾಮರಸ್ಯ ಮತ್ತು ಒಗ್ಗಟ್ಟು ಬೆಳೆಯಲು ಭಜನೆಯಂತಹ ಕಾರ್ಯಕ್ರಮಗಳು ಅಗತ್ಯ. ಭಾರತೀಯ ಸಂಸ್ಕೃತಿಯ ಪ್ರತೀಕವಾದ ಭಜನೆಯನ್ನು ಉಳಿಸಿ ಬೆಳೆಸಲು ಪ್ರಯತ್ನಿಸಬೇಕು ಎಂದು ಆಂಜನೇಯ ರೆಡ್ಡಿ ಹೇಳಿದರು.
Last Updated 10 ಫೆಬ್ರುವರಿ 2026, 7:10 IST
ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಆಂಜನೇಯ ರೆಡ್ಡಿ

ಕಾಂಗ್ರೆಸ್ ಪಾದಯಾತ್ರೆಗೆ ಸುಳ್ಯದಲ್ಲಿ ಚಾಲನೆ

MGNREGA Scheme: ಕೇಂದ್ರ ಸರ್ಕಾರವು ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ನಿಯಮ ಬದಲಾವಣೆ ಮಾಡಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ 4 ದಿನಗಳ ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆಗೆ ಸುಳ್ಯದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
Last Updated 10 ಫೆಬ್ರುವರಿ 2026, 7:10 IST
ಕಾಂಗ್ರೆಸ್ ಪಾದಯಾತ್ರೆಗೆ ಸುಳ್ಯದಲ್ಲಿ ಚಾಲನೆ

ಹೆದ್ದಾರಿ ಬದಿಯ ಅಂಗಡಿಗಳ ತೆರವು: ಸ್ಥಳೀಯಾಡಳಿತ–ಲೋಕೋಪಯೋಗಿ ಇಲಾಖೆ ಕಾರ್ಯಾಚರಣೆ

Encroachment Drive: ಸಾರ್ವಜನಿಕ ದೂರು ಹಾಗೂ ಅಪಘಾತದ ಕಾರಣದಿಂದ ಲೋಕೋಪಯೋಗಿ ಇಲಾಖೆ ಹಾಗೂ ಸ್ಥಳೀಯಾಡಳಿತದ ನೇತೃತ್ವದಲ್ಲಿ ತೊಕ್ಕೊಟ್ಟು– ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯ ತೊಕ್ಕೊಟ್ಟುವಿನಿಂದ ಅಸೈಗೋಳಿವರೆಗೆ ಹೆದ್ದಾರಿ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.
Last Updated 10 ಫೆಬ್ರುವರಿ 2026, 7:09 IST
ಹೆದ್ದಾರಿ ಬದಿಯ ಅಂಗಡಿಗಳ ತೆರವು: ಸ್ಥಳೀಯಾಡಳಿತ–ಲೋಕೋಪಯೋಗಿ ಇಲಾಖೆ ಕಾರ್ಯಾಚರಣೆ

ಬದುಕಿನಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸ ಮುಖ್ಯ: ಉದ್ಯಮಿ ನಾಗೇಶ್ ಕೋಟ್ಯಾನ್

ಬಳಂಜ  ನಾರಾಯಣ ಗುರು ಸೇವಾ ಸಮಿತಿಯಿಂದ ಕ್ರೀಡಾಕೂಟ
Last Updated 10 ಫೆಬ್ರುವರಿ 2026, 7:07 IST
ಬದುಕಿನಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸ ಮುಖ್ಯ: ಉದ್ಯಮಿ ನಾಗೇಶ್ ಕೋಟ್ಯಾನ್

ಮದ್ಯ ಸೇವಿಸಿ ಬೈಕ್ ಚಲಾಯಿಸಿದ ಪ್ರಕರಣ: ₹10 ಸಾವಿರ ದಂಡ

Traffic Violation: ಪುತ್ತೂರು: ವರ್ಷದ ಹಿಂದೆ ಮದ್ಯ ಸೇವಿಸಿ ಬೈಕ್ ಚಲಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿದ್ದ ಬೈಕ್ ಸವಾರ ಗಣೇಶ್ ನಾಯಕ್ ಎಂಬುವರಿಗೆ ಪುತ್ತೂರು ನ್ಯಾಯಾಲಯ ₹ 10ಸಾವಿರ ದಂಡ ವಿಧಿಸಿದೆ.
Last Updated 10 ಫೆಬ್ರುವರಿ 2026, 7:03 IST
ಮದ್ಯ ಸೇವಿಸಿ ಬೈಕ್ ಚಲಾಯಿಸಿದ ಪ್ರಕರಣ: ₹10 ಸಾವಿರ ದಂಡ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ ಇನ್ನೂ ₹2 ಕೋಟಿ ಅನುದಾನ: ಶಾಸಕ ಅಶೋಕ್ ರೈ

‘ಬಿರುಮಲೆ ಉತ್ಸವ’ದಲ್ಲಿ ಘೋಷಣೆ 
Last Updated 10 ಫೆಬ್ರುವರಿ 2026, 7:02 IST
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ ಇನ್ನೂ ₹2 ಕೋಟಿ ಅನುದಾನ: ಶಾಸಕ ಅಶೋಕ್ ರೈ
ADVERTISEMENT

ಎಪಿಕೆ ಕೊಂಡಿ ಕ್ಲಿಕ್ಕಿಸಿದ ಬಳಿಕ ₹10 ಲಕ್ಷ ಕಡಿತ: ಎಫ್‌ಐಆರ್‌

Bank Scam: ಮಂಗಳೂರು: ಎಪಿಕೆ ಕೊಂಡಿಯನ್ನು ಹೊಂದಿದ್ದ ಫೈಲ್‌ ಅನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿದ ಬಳಿಕ ಬ್ಯಾಂಕ್‌ ಖಾತೆಯಿಂದ ಹಂತ ಹಂತವಾಗಿ ₹ 10 ಲಕ್ಷ ನಗದು ಅಕ್ರಮವಾಗಿ ಕಡಿತವಾದ ಬಗ್ಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Last Updated 10 ಫೆಬ್ರುವರಿ 2026, 7:02 IST
ಎಪಿಕೆ ಕೊಂಡಿ ಕ್ಲಿಕ್ಕಿಸಿದ ಬಳಿಕ ₹10 ಲಕ್ಷ ಕಡಿತ: ಎಫ್‌ಐಆರ್‌

ಕೇಂದ್ರ ಸರ್ಕಾರದಿಂದ ಬಡಜನತೆಗೆ ಅನ್ಯಾಯ: ಶಾಸಕ ಅಶೋಕ್ ರೈ

Puttur Congress: ಪುತ್ತೂರು: ಉದ್ಯೋಗ ಖಾತರಿ ಯೋಜನೆಯನ್ನು ಕೇಂದ್ರ ಸರ್ಕಾರ ಪರೋಕ್ಷವಾಗಿ ರದ್ದುಪಡಿಸಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ಅಳಿಸಿ ದೇಶದ ಕಟ್ಟಕಡೆಯ ಬಡವರಿಗೆ ಅನ್ಯಾಯ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಆರೋಪಿಸಿದರು.
Last Updated 10 ಫೆಬ್ರುವರಿ 2026, 7:02 IST
ಕೇಂದ್ರ ಸರ್ಕಾರದಿಂದ ಬಡಜನತೆಗೆ ಅನ್ಯಾಯ: ಶಾಸಕ ಅಶೋಕ್ ರೈ

ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗೆ ಒತ್ತಾಯಿಸಿ ಡಿವೈಎಫ್‌ಐ ಪ್ರತಿಭಟನೆ

ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಆಗ್ರಹ
Last Updated 9 ಫೆಬ್ರುವರಿ 2026, 8:50 IST
ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗೆ ಒತ್ತಾಯಿಸಿ ಡಿವೈಎಫ್‌ಐ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT