ಪ್ರಯಾಣಿಕನಿಗೆ ಚಿಕಿತ್ಸೆ: ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ
Medical Emergency: ಮಂಗಳೂರು: ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ತುರ್ತು ಎದುರಾದ್ದರಿಂದ ರಿಯಾದ್ನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ಸೋಮವಾರ ತಡರಾತ್ರಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಯಿತು.Last Updated 2 ಡಿಸೆಂಬರ್ 2025, 20:01 IST