ಅಡಿಕೆ ಬಗ್ಗೆ ಆತುರದ ನಿರ್ಧಾರಕ್ಕೆ ಬರಬಾರದು: ಕ್ಯಾಂಪ್ಕೊ ನಿರ್ದೇಶಕ ಮುರಳಿಕೃಷ್ಣ
Campco: ವೈಜ್ಞಾನಿಕ ಪರೀಕ್ಷೆ ನಡೆಸದೆ, ಕೆಲವು ಶೈಕ್ಷಣಿಕ ಸಂಸ್ಥೆಗಳ ಸಂಶೋಧನೆಯ ಆಧಾರದಲ್ಲಿ ಅಡಿಕೆಯ ಬಗ್ಗೆ ಆತುರದ ನಿರ್ಧಾರಕ್ಕೆ ಬರಬಾರದು. ವೈಜ್ಞಾನಿಕ ಸಂಶೋಧನೆ ನಡೆಸಿ, ಫಲಿತಾಂಶ ವನ್ನು ಸಾರ್ವಜನಿಕರ ಮುಂದಿಡುವಂತೆ ಪ್ರತಿ ರಾಜ್ಯದ ಸರ್ಕಾರವನ್ನು ಒತ್ತಾಯಿಸಬೇಕುLast Updated 30 ಜನವರಿ 2026, 21:10 IST