ಕೃಷಿ ಮತ್ತು ತೋಟಗಳಿಗೆ ಮಳೆ ಮತ್ತು ನೆರೆಯಿಂದ ಉಂಟಾದ ಹಾನಿಗೆ ಪರಿಹಾರ ಒದಗಿಸಲಾಗುವುದು. ಅಲ್ಲದೆ ತಡೆಗೋಡೆ, ರಸ್ತೆ, ಸೇತುವೆ, ಕಾಲುಸೇತುವೆ ದುರಸ್ತಿಗೆ ಶೀಘ್ರ ಅನುದಾನ ಒದಗಿಸಲಾಗುವುದು. ಮಳೆಯಿಂದ ಹಾನಿಗೊಳಗಾದ ಸೇತುವೆಯ ಪ್ರದೇಶದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ತಿಳಿಸಿದರು.