ಸುಮಾರು ಆರು ಅಡಿಗಳಷ್ಟು ಭಾಗವನ್ನು ಒಡೆದು ಹಾಕಲಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸರು ರಾತ್ರಿಯಿಂದಲೆ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಸ್ ಬಿಡುಬಿಟ್ಟಿದೆ. ಈ ಹಿಂದೆ ಅನೇಕ ಸಲ ತೆರವು ಕಾರ್ಯಾಚರಣೆ ಮಾಡುವಾಗ ಆಯಾ ಧರ್ಮದ ಜನರು ಅಡ್ಡಿಪಡಿಸಿದ್ದರು. ತಾವೇ ತೆರವು ಮಾಡಿಕೊಡುತ್ತೇವೆ ಎನ್ನುವ ವಾಗ್ದಾನವನ್ನು ಮಂದಿರ ಹಾಗೂ ಮಸೀದಿ ಮಂಡಳಿ ಕಡೆಯವರು ನೀಡಿದ್ದರು.