ಅದಕ್ಕಾಗಿ ಬಸವರಾಜ್, ರಾಜಶೇಖರ, ಪವನ್ ಜೋಸ್, ನಿಂಗರಾಜು, ಮದನ್, ನವೀನ್, ಅಭಿ, ಪವನ್ ಕುಮಾರ್ ಎಂಬುವರ ಎಂಟು ಮಂದಿಯ ನಡಕ್ಕೆ ಬಂದಿದ್ದು, ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಿದ್ದಾರೆ. ತಂಡವು ಶಾಸಕ ಹರೀಶ್ ಪೂಂಜ ಅವರನ್ನು ಭೇಟಿ ಮಾಡಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲು ಏರಲು ಅನುಮತಿಯನ್ನು ಪಡೆದಿದೆ.