ಎಸ್ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅತಾವುಲ್ಲ ಜೋಕಟ್ಟೆ, ರಹಿಮಾನ್ ಬೋಳಿಯಾರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಎಸ್ಡಿಪಿಐ ಕ್ಷೇತ್ರ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ, ರಾಜ್ಯ ನಾಯಕರಾದ ನವಾಝ್ ಉಳ್ಳಾಲ್, ಎಸ್ಡಿಪಿಐ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ರಫ್ ಮಂಚಿ, ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ, ಕೋಶಾಧಿಕಾರಿ ಲತೀಫ್ ಕೋಡಿಜಾಲ್, ಕ್ಷೇತ್ರ ಸಮಿತಿ ಸದಸ್ಯರಾದ ನೌಷಾದ್ ಕಿನ್ಯ, ಸುಹೈಲ್ ಉಳ್ಳಾಲ್, ಉಳ್ಳಾಲ ನಗರ ಸಮಿತಿ ಅಧ್ಯಕ್ಷ ಅಬ್ಬಾಸ್ ಎ.ಆರ್, ಉಪಾಧ್ಯಕ್ಷ ಇಂತಿಯಾಝ್ ಇದ್ದರು.