ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಬಿ. ನಿರಂಜನ, ಟಿ.ಜಿ. ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ವಾದಿರಾಜ ಶೆಟ್ಟಿ ಎಂ., ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್.ಬಿ. ಜಯರಾಮ್ ರೈ, ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ, ಹರಿಶ್ಚಂದ್ರ, ಕೆ. ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ, ಕೌಶಲ್ ಪ್ರಸಾದ್ ಶೆಟ್ಟಿ ಹಾಗೂ ಬ್ಯಾಂಕ್ ಮಹಾಪ್ರಬಂಧಕ ಗೋಪಿನಾಥ್ ಭಟ್ ಇದ್ದರು.