<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟಿರುವ 14 ಮಂದಿಗೆ ಕೋವಿಡ್–19 ಇರುವುದು ಸೋಮವಾರ ಖಚಿತವಾಗಿದೆ. ಜಿಲ್ಲೆಯಲ್ಲಿ ಸೋಮವಾರ 542 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 637 ಮಂದಿ ಗುಣಮುಖರಾಗಿದ್ದಾರೆ.</p>.<p class="Subhead">ಉಡುಪಿ: ಜಿಲ್ಲೆಯಲ್ಲಿ 117 ಮಂದಿಗೆ ಕೋವಿಡ್ ದೃಢವಾಗಿದ್ದು, 322 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಒಬ್ಬರಿಗೆ ಕೋವಿಡ್–19 ಖಚಿತವಾಗಿದೆ. ಸದ್ಯ 1,756 ಸಕ್ರಿಯ ಪ್ರಕರಣಗಳಿವೆ.</p>.<p class="Subhead">ಕಾಸರಗೋಡು: ಜಿಲ್ಲೆಯಲ್ಲಿ 319 ಮಂದಿಗೆ ಸೋಮವಾರ ಸೋಂಕು ದೃಢಪಟ್ಟಿದ್ದು, 396 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆ ಯಲ್ಲಿ 3,415 ಸಕ್ರಿಯ ಪ್ರಕರಣಗಳಿವೆ.</p>.<p class="Subhead"><strong>ಕಪ್ಪು ಶಿಲೀಂಧ್ರ: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರದ ಹೊಸ ಪ್ರಕರಣಗಳು ಸೋಮವಾರ ಪತ್ತೆಯಾಗಿಲ್ಲ. ಇಬ್ಬರು ಗುಣಮುಖರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಮೃತಪಟ್ಟಿದ್ದಾರೆ.</p>.<p>ಸದ್ಯ ದಕ್ಷಿಣ ಕನ್ನಡ ಏಳು ಹಾಗೂ ಬೇರೆ ಜಿಲ್ಲೆಗಳ 27 ಸೇರಿದಂತೆ ಒಟ್ಟು 34 ಸಕ್ರಿಯ ಪ್ರಕರಣಗಳಿವೆ.</p>.<p>ಇವರೆಗೆ ಒಟ್ಟು 30 ಮಂದಿ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡ ನಾಲ್ವರು ಹಾಗೂ ಬೇರೆ ಜಿಲ್ಲೆಗಳ 14 ಜನ ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟಿರುವ 14 ಮಂದಿಗೆ ಕೋವಿಡ್–19 ಇರುವುದು ಸೋಮವಾರ ಖಚಿತವಾಗಿದೆ. ಜಿಲ್ಲೆಯಲ್ಲಿ ಸೋಮವಾರ 542 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 637 ಮಂದಿ ಗುಣಮುಖರಾಗಿದ್ದಾರೆ.</p>.<p class="Subhead">ಉಡುಪಿ: ಜಿಲ್ಲೆಯಲ್ಲಿ 117 ಮಂದಿಗೆ ಕೋವಿಡ್ ದೃಢವಾಗಿದ್ದು, 322 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಒಬ್ಬರಿಗೆ ಕೋವಿಡ್–19 ಖಚಿತವಾಗಿದೆ. ಸದ್ಯ 1,756 ಸಕ್ರಿಯ ಪ್ರಕರಣಗಳಿವೆ.</p>.<p class="Subhead">ಕಾಸರಗೋಡು: ಜಿಲ್ಲೆಯಲ್ಲಿ 319 ಮಂದಿಗೆ ಸೋಮವಾರ ಸೋಂಕು ದೃಢಪಟ್ಟಿದ್ದು, 396 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆ ಯಲ್ಲಿ 3,415 ಸಕ್ರಿಯ ಪ್ರಕರಣಗಳಿವೆ.</p>.<p class="Subhead"><strong>ಕಪ್ಪು ಶಿಲೀಂಧ್ರ: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರದ ಹೊಸ ಪ್ರಕರಣಗಳು ಸೋಮವಾರ ಪತ್ತೆಯಾಗಿಲ್ಲ. ಇಬ್ಬರು ಗುಣಮುಖರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಮೃತಪಟ್ಟಿದ್ದಾರೆ.</p>.<p>ಸದ್ಯ ದಕ್ಷಿಣ ಕನ್ನಡ ಏಳು ಹಾಗೂ ಬೇರೆ ಜಿಲ್ಲೆಗಳ 27 ಸೇರಿದಂತೆ ಒಟ್ಟು 34 ಸಕ್ರಿಯ ಪ್ರಕರಣಗಳಿವೆ.</p>.<p>ಇವರೆಗೆ ಒಟ್ಟು 30 ಮಂದಿ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡ ನಾಲ್ವರು ಹಾಗೂ ಬೇರೆ ಜಿಲ್ಲೆಗಳ 14 ಜನ ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>