ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಆರ್. ರವಿ, ಪ್ರತಿಜ್ಞಾ ವಿಧಿ ಬೋಧಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಲ್ಲನಗೌಡ, ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್, ಮಹಾನಗರ ಪಾಲಿಕೆ ಆಯುಕ್ತ ಎಂ. ಮುಹಮ್ಮದ್ ನಜೀರ್, ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ. ವೇದಿಕೆಯಲ್ಲಿದ್ದರು.
***
ಯೋಗ್ಯರಾದವರಿಗೆ ಮತದಾನ ಮಾಡಿದಲ್ಲಿ ಒಳ್ಳೆಯ ಆಡಳಿತ ಸಿಗಲು ಸಾಧ್ಯ. ಇದರಿಂದ ದೇಶದ ನಿರ್ಮಾಣಕ್ಕೆ ಅನುಕೂಲ ಆಗಲಿದೆ.
ಕೆ.ಎಸ್. ಬೀಳಗಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ