ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ,ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್, ನೆಹರೂ ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹಾಗೂ ಇತರೆ ಗಣ್ಯರು ಯೋಗ ಪ್ರದರ್ಶನದಲ್ಲಿ ಭಾಗವಹಿಸಿದರು.