ಸೋಮವಾರ, 28 ಜುಲೈ 2025
×
ADVERTISEMENT
ADVERTISEMENT

ಮಂಗಳೂರು: ‘ಆಟಿ ಅಮಾಸೆ’ ಕಷಾಯಕ್ಕೆ ಭಾರಿ ಬೇಡಿಕೆ

Published : 25 ಜುಲೈ 2025, 3:00 IST
Last Updated : 25 ಜುಲೈ 2025, 3:00 IST
ಫಾಲೋ ಮಾಡಿ
Comments
ರಾಮಕುಂಜೇಶ್ವರ ಶಾಲೆಯಲ್ಲಿ ತಯಾರಿಸಿರಿಸಿದ ಆಟಿ ತಿಂಗಳ ಖಾದ್ಯಗಳು
ರಾಮಕುಂಜೇಶ್ವರ ಶಾಲೆಯಲ್ಲಿ ತಯಾರಿಸಿರಿಸಿದ ಆಟಿ ತಿಂಗಳ ಖಾದ್ಯಗಳು
ಶರೀರದಲ್ಲಿರುವ ವಿಷಾಂಶಗಳನ್ನು ಹೊರಹಾಕಿ ವರ್ಷವಿಡೀ ಆರೋಗ್ಯವಂತರಾಗಿ ಲವಲವಿಕೆಯಿಂದಿರಲು ಪಾಲೆ ಮರದ ಕಷಾಯ ಸಹಕರಿಸುತ್ತದೆ. ಆಟಿಯ 30 ದಿನಗಳಲ್ಲಿ 30 ಬಗೆಯ ಸೊಪ್ಪುಗಳನ್ನು ತಿನ್ನುತ್ತಿದ್ದರು ಎನ್ನಲಾಗುತ್ತದೆ.
ರಾಜೇಶ್ ಆಳ್ವ ತುಳುವರ್ಲ್ಡ್ ಫೌಂಡೇಷನ್ ನಿರ್ದೇಶಕ
ನಾನು ಸಣ್ಣ ವಯಸ್ಸಿನಿಂದಲೇ ಆಟಿ ಕಷಾಯ ಕುಡಿಯುತ್ತಿದ್ದೇನೆ. ರೋಗನಿರೋಧಕ ಶಕ್ತಿ ಹೆಚ್ಚಿ ಜ್ವರ ಶೀತ ಮತ್ತಿತರ ಆರೋಗ್ಯ ಸಮಸ್ಯೆಗಳಿಗೆ ಇದರಿಂದ ಪರಿಹಾರ ಸಿಗುತ್ತದೆ ಎಂಬುದನ್ನು ಅನುಭವಿಸಿ ತಿಳಿದುಕೊಂಡಿದ್ದೇನೆ.
ಸರಿತಾ ಜನಾರ್ದನ್‌ ಶಿಕ್ಷಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT