ಕೆಪಿಸಿಸಿ ಸಂಯೋಜಕ ಎಚ್. ವಸಂತ್ ಬೆರ್ನಾಡು ಸೇವಾದಳದ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಮೂಲ್ಕಿ ಪಟ್ಟಣ ಪಂಚಾಯಿತಿ ಸದಸ್ಯರಾದ ವಿಮಲಾ ಪೂಜಾರಿ, ಯೋಗೀಶ್ ಕೋಟ್ಯಾನ್, ಮಾಜಿ ಅಧ್ಯಕ್ಷ ಶಶಿಕಾಂತ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಪ್ರವೀಣ್ ಕುಮಾರ್ ಬೊಳ್ಳೂರು, ಡಿಸಿಸಿ ಸದಸ್ಯರಾದ ಹರಿಯಪ್ಪ ಚೇಳ್ಯಾರು, ಪ್ರಮುಖರಾದ ಜನಾರ್ದನ ಬಂಗೇರ, ಧನರಾಜ್ ಕೋಟ್ಯಾನ್, ರಮೇಶ್ ಪೂಜಾರಿ, ಪ್ರಮೋದ್ ಕುಮಾರ್, ಭೀಮಶಂಕರ್ ಆರ್.ಕೆ., ಮಂಜುನಾಥ್ ಕಂಬಾರ್ ಇದ್ದರು.