ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಘಟಕದ ಸಹಕಾರ್ಯದರ್ಶಿ ಮಣಿಕಂಠ ಕಳಸ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ ಯೋಗೇಶ್, ತಾಲ್ಲೂಕು ಸಂಚಾಲಕ ನಿಶಾನ್ ಆಳ್ವ, ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ಪ್ರಮುಖರಾದ ಶ್ರೀಲಕ್ಷ್ಮಿ, ಆತ್ಮಿಕ, ಆದಿತ್ಯ ಶೆಟ್ಟಿ, ಶ್ರೀಪಾದ್ ತಂತ್ರಿ, ಆದರ್ಶ್, ಭವನೀಶ್ ಶೆಟ್ಟಿ, ಸಂಜನ್, ಕೀರ್ತನ್, ಸುಶಾಂತ್, ಪ್ರಸಿದ್ಧ್, ಚೇತನ್, ನಿಶಾ, ವೈಷ್ಣವಿ, ನೀಲೇಶ್ ಇದ್ದರು.