ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಐಟಿ ಎದುರು ಹಾಜರಾಗದ ಸೈಲ್

Last Updated 9 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಪಣಜಿ: ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಇಲ್ಲಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ಕರ್ನಾಟಕದ ಶಾಸಕ ಸತೀಶ್ ಸೈಲ್ ಸೋಮವಾರ ಹಾಜರಾಗಲಿಲ್ಲ.

ಸೈಲ್ ಅವರ ಕಂಪನಿ ವಿರುದ್ಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 2007ರಿಂದ 2012ರ ನಡುವೆ ಕಬ್ಬಿಣದ ಅದಿರನ್ನು ಗೋವಾದಿಂದ ವಿದೇಶಕ್ಕೆ ಅಕ್ರಮವಾಗಿ ರಫ್ತು ಮಾಡಿರುವ ಆರೋಪ ಕಂಪನಿಯ ಮೇಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಸೈಲ್ ಅವರು ಎಸ್ಐಟಿ ಎದುರು ಹಾಜರಾಗಿ ಹೇಳಿಕೆ ನೀಡಬೇಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT