<p><strong>ಕಾಸರಗೋಡು:</strong> ಕುಣಿಯದಲ್ಲಿ ಮಂಗಳವಾರ ಕಾರು-ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ.</p>.<p>ಸ್ಕೂಟರ್ ಸವಾರರಾದ ತಲಕಳಾಯಿ ನಿವಾಸಿ ಎ.ನಾರಾಯಣನ್ ನಾಯರ್ (69), ಚಟ್ಟಂಚಾಲಿನ ಗೋಪಾಲಕೃಷ್ಣನ್ ನಾಯರ್ (58) ಮೃತಪಟ್ಟವರು.</p>.<p>ಕಾರಿನಲ್ಲಿದ್ದ 5 ಮಂದಿಗೆ ಗಾಯಗಳಾಗಿವೆ. ಮೃತರಿಬ್ಬರೂ ಸಂಬಂಧಿಕರಾಗಿದ್ದರು. ಎ.ನಾರಾಯಣನ್ ನಾಯರ್ ಸಿಪಿಸಿಆರ್ಐನ ನಿವೃತ್ತ ಸಿಬ್ಬಂದಿಯಾಗಿದ್ದು, ಅವರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ. ಗೋಪಾಲಕೃಷ್ಣನ್ ನಾಯರ್ ಕೃಷಿಕರಾಗಿದ್ದರು. ಅವರಿಗೆ ಪತ್ನಿ, ಮೂವರು ಪುತ್ರಿಯರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ಕುಣಿಯದಲ್ಲಿ ಮಂಗಳವಾರ ಕಾರು-ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ.</p>.<p>ಸ್ಕೂಟರ್ ಸವಾರರಾದ ತಲಕಳಾಯಿ ನಿವಾಸಿ ಎ.ನಾರಾಯಣನ್ ನಾಯರ್ (69), ಚಟ್ಟಂಚಾಲಿನ ಗೋಪಾಲಕೃಷ್ಣನ್ ನಾಯರ್ (58) ಮೃತಪಟ್ಟವರು.</p>.<p>ಕಾರಿನಲ್ಲಿದ್ದ 5 ಮಂದಿಗೆ ಗಾಯಗಳಾಗಿವೆ. ಮೃತರಿಬ್ಬರೂ ಸಂಬಂಧಿಕರಾಗಿದ್ದರು. ಎ.ನಾರಾಯಣನ್ ನಾಯರ್ ಸಿಪಿಸಿಆರ್ಐನ ನಿವೃತ್ತ ಸಿಬ್ಬಂದಿಯಾಗಿದ್ದು, ಅವರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ. ಗೋಪಾಲಕೃಷ್ಣನ್ ನಾಯರ್ ಕೃಷಿಕರಾಗಿದ್ದರು. ಅವರಿಗೆ ಪತ್ನಿ, ಮೂವರು ಪುತ್ರಿಯರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>