<p><strong>ಪುತ್ತೂರು:</strong> ಕಾರೊಂದು ರಸ್ತೆ ಬದಿಯ ಕೆಳ ಭಾಗದಲ್ಲಿದ್ದ ಅಡಿಕೆ ತೋಟಕ್ಕೆ ಉರುಳಿದ ಘಟನೆ ಪುತ್ತೂರು-ಈಶ್ವರಮಂಗಲ ರಸ್ತೆಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ಗುರುವಾರ ನಡೆದಿದೆ.</p>.<p>ಕೇರಳ ಮೂಲದ ಯುವಕನೊಬ್ಬ ಕುಂಬ್ರದಿಂದ ಈಶ್ವರಮಂಗಲ ಕಡೆಗೆ ಚಲಾಯಿಸುತ್ತಿದ್ದ ಕಾರು ಸಾಂತ್ಯದಲ್ಲಿ ನಿಯಂತ್ರಣ ಕಳೆದುಕೊಂಡು ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ರೈ ಅವರ ತೋಟಕ್ಕೆ ಉರುಳಿದೆ.</p>.<p>ಕಾರಿನೊಳಗೆ ಸಿಲುಕಿಕೊಂಡಿದ್ದ ಯುವಕ ಮತ್ತು ಯುವತಿಯನ್ನು ತೋಟದ ಕೆಲಸಗಾರರೊಬ್ಬರು ಹೊರ ತೆಗೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಕಾರೊಂದು ರಸ್ತೆ ಬದಿಯ ಕೆಳ ಭಾಗದಲ್ಲಿದ್ದ ಅಡಿಕೆ ತೋಟಕ್ಕೆ ಉರುಳಿದ ಘಟನೆ ಪುತ್ತೂರು-ಈಶ್ವರಮಂಗಲ ರಸ್ತೆಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ಗುರುವಾರ ನಡೆದಿದೆ.</p>.<p>ಕೇರಳ ಮೂಲದ ಯುವಕನೊಬ್ಬ ಕುಂಬ್ರದಿಂದ ಈಶ್ವರಮಂಗಲ ಕಡೆಗೆ ಚಲಾಯಿಸುತ್ತಿದ್ದ ಕಾರು ಸಾಂತ್ಯದಲ್ಲಿ ನಿಯಂತ್ರಣ ಕಳೆದುಕೊಂಡು ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ರೈ ಅವರ ತೋಟಕ್ಕೆ ಉರುಳಿದೆ.</p>.<p>ಕಾರಿನೊಳಗೆ ಸಿಲುಕಿಕೊಂಡಿದ್ದ ಯುವಕ ಮತ್ತು ಯುವತಿಯನ್ನು ತೋಟದ ಕೆಲಸಗಾರರೊಬ್ಬರು ಹೊರ ತೆಗೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>