ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಕ್ರಾಡಿ| ರಸ್ತೆ ಅಪಘಾತ, ವಿದ್ಯಾರ್ಥಿ ಸಾವು

Last Updated 20 ಫೆಬ್ರುವರಿ 2023, 6:39 IST
ಅಕ್ಷರ ಗಾತ್ರ

ಬೆಳ್ತಂಗಡಿ: ತಾಲ್ಲೂಕಿನ ಕೊಕ್ರಾಡಿಯಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ಅಪಘಾತ ಸಂಭವಿಸಿ ಕೊಕ್ರಾಡಿಯ ನಿವಾಸಿ, ಮೂಡುಬಿದಿರೆ ಕಾಲೇಜಿನ ವಿದ್ಯಾರ್ಥಿ ಉಜ್ವಲ್ ಹೆಗ್ಡೆ (18) ಮೃತಪಟ್ಟಿದ್ದಾರೆ.

ಉಜ್ವಲ್ ಅವರು ಕಾಲೇಜಿಗೆ ತೆರಳುವ ಸಂದರ್ಭ ಈ ಘಟನೆ ನಡೆದಿದೆ.

ಅವರಿಗೆ ತಂದೆ ಲಾಲ್ ಚಂದ್ರ ಹೆಗ್ಡೆ, ತಾಯಿ ಶಿಕ್ಷಕಿ ಅಂಬುಜಾ, ಸಹೋದರ ನವಲ್ ಹೆಗ್ಡೆ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT