‘ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ಹಾಸನ, ಕೊಡಗು ಹಾಗೂ ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಆದಿದ್ರಾವಿಡ ಸಮಾಜದವರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಸತ್ಯ ಸಾರಾಮಾಣಿ ಕುಲದೈವವನ್ನು ಆರಾಧನೆ ಮಾಡಿಕೊಂಡು ಬಂದ ಸಮಾಜ ನಮ್ಮದು. ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಈಗಲೂ ನಮ್ಮ ಸಮಾಜ ಹಿಂದುಳಿದಿದೆ. ಬಹುತೇಕರು ಕೂಲಿ ಮಾಡಿ ಜೀವನ ನಡೆಸುತ್ತಿದ್ದಾರೆ’ ಎಂದರು.