ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶಂಕರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಕೆ, ಕದ್ರಿ ಹಿಲ್ಸ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಸುಮಿತ್ರಾ ವಿ. ಶೆಟ್ಟಿ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಲಕ್ಷ್ಮಣ್ ಗುರಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸವಿತಾ ಬೆಳ್ಳಾಯರು, ಶ್ರೀ ವೀರಭದ್ರ ಮಹಮ್ಮಾಯಿ ದೇವಳದ ಮಹಿಳಾ ವೇದಿಕೆಯ ಅಧ್ಯಕ್ಷ ಭಾರತಿ, ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವಿಜಯ ಶೆಟ್ಟಿ, ಪ್ರಬಂಧಕಿ ಶುಭಾ, ಯುವಕ ಮಂಡಲದ ಅಧ್ಯಕ್ಷ ನವೀನ್ ಶೆಟ್ಟಿಗಾರ್ ಇದ್ದರು.