<p><strong>ಕಾಸರಗೋಡು:</strong> ದೇಶದಲ್ಲಿ ಬಿಜೆಪಿಯನ್ನು ಎದುರಿಸಿ, ಕೋಮುವಿರೋಧಿ ನೀತಿ ಜಾರಿಗೊಳಿಸಲು ಕಾಂಗ್ರೆಸ್ಗೆ ಮಾತ್ರ ಸಾಧ್ಯ ಎಂದು ಎಐಸಿಸಿ ಮುಖಂಡ ರಮೇಶ್ ಚೆನ್ನಿತ್ತಲ ಹೇಳಿದರು.</p>.<p>ಈ ಬಾರಿಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಪಕ್ಷ ಸೋತಿರುವ ಬಗ್ಗೆ ಗಂಭೀರವಾಗು ಚಿಂತನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಇತರ ಸಚಿವರು ನಡೆಸುತ್ತಿರುವ ನವಕೇರಳ ಯಾತ್ರೆ ಸರಣಿ ರಾಜ್ಯಕ್ಕೆ ನಷ್ಟ ಉಂಟುಮಾಡುತ್ತಿದೆ. ಸರ್ಕಾರದ ಹಣವನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಷಡ್ಯಂತ್ರವಿದು. ಅಹವಾಲು ಸ್ವೀಕಾರ ಎಂಬುದು ಪ್ರಹಸನವಾಗುತ್ತಿದ್ದು, ಇದನ್ನು ಜನ ಗಮನಿಸುತ್ತಿದ್ದಾರೆ ಎಂದರು.</p>.<p>ಮುಖಂಡರಾದ ಕೆ.ಪಿ.ಕುಂಞಿಕಣ್ಣನ್, ಕೆ.ನೀಲಕಂಠನ್, ಪಿ.ಕೆ.ಫೈಝಲ್, ಪಿ.ಎ.ಅಶ್ರಫಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ದೇಶದಲ್ಲಿ ಬಿಜೆಪಿಯನ್ನು ಎದುರಿಸಿ, ಕೋಮುವಿರೋಧಿ ನೀತಿ ಜಾರಿಗೊಳಿಸಲು ಕಾಂಗ್ರೆಸ್ಗೆ ಮಾತ್ರ ಸಾಧ್ಯ ಎಂದು ಎಐಸಿಸಿ ಮುಖಂಡ ರಮೇಶ್ ಚೆನ್ನಿತ್ತಲ ಹೇಳಿದರು.</p>.<p>ಈ ಬಾರಿಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಪಕ್ಷ ಸೋತಿರುವ ಬಗ್ಗೆ ಗಂಭೀರವಾಗು ಚಿಂತನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಇತರ ಸಚಿವರು ನಡೆಸುತ್ತಿರುವ ನವಕೇರಳ ಯಾತ್ರೆ ಸರಣಿ ರಾಜ್ಯಕ್ಕೆ ನಷ್ಟ ಉಂಟುಮಾಡುತ್ತಿದೆ. ಸರ್ಕಾರದ ಹಣವನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಷಡ್ಯಂತ್ರವಿದು. ಅಹವಾಲು ಸ್ವೀಕಾರ ಎಂಬುದು ಪ್ರಹಸನವಾಗುತ್ತಿದ್ದು, ಇದನ್ನು ಜನ ಗಮನಿಸುತ್ತಿದ್ದಾರೆ ಎಂದರು.</p>.<p>ಮುಖಂಡರಾದ ಕೆ.ಪಿ.ಕುಂಞಿಕಣ್ಣನ್, ಕೆ.ನೀಲಕಂಠನ್, ಪಿ.ಕೆ.ಫೈಝಲ್, ಪಿ.ಎ.ಅಶ್ರಫಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>